ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಬೆಂಗಳೂರು: ನಗರದ ಪೊಲೀಸ್ ಪ್ರಧಾನ ಕಚೇರಿಯ ನಿವೃತ್ತ ಸಹಾಯಕ ಆಡಳಿತ ಅಧಿಕಾರಿ ಹಾಗೂ ಕಲಾವಿದ, ಬರಹಗಾರ ಎಸ್.ಎಲ್ ಶ್ರೀಧರಮೂರ್ತಿ ಅವರನ್ನ, ಕಲಾ ಪ್ರಪೂರ್ಣ ಬಳ್ಳಾರಿ ಟಿ.ರಾಘವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬಳ್ಳಾರಿ ಕಲ್ಚರಲ್ ಆಕ್ಟಿವಿಟೀಸ್ ಅಸೋಸಿಯೇಷನ್ ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಮಾರ್ಚ್ 14ರಂದು ಬಳ್ಳಾರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.