ಕರ್ನಾಟಕ ಬಂದ್: ಸಿಎಂ ತುರ್ತು ಸುದ್ದಿಗೋಷ್ಠಿ

306

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಕರ್ನಾಟಕ ಬಂದ್ ನಡೆಸಲಾಗ್ತಿದೆ. ರೈತಪರ ಸಂಘಟನೆ, ಕಾರ್ಮಿಕಪರ ಸಂಘಟನೆ, ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ.

 ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ಜೋರಾಗಿದೆ. ಹೀಗಾಗಿ ಗುಪ್ತಚರ ಮೂಲಗಳಿಂದ ಮಾಹಿತಿ ಪಡೆದಿರುವ ಸಿಎಂ ಅವರು ರೈತರಿಗೆ ಸಂದೇಶ ನೀಡಲು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗ್ತಿದೆ. ಅಲ್ದೇ, ಫೇಸ್ ಬುಕ್ ಮೂಲಕ ಲೈವ್ ಬರಬಹುದು ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!