ಕರ್ನಾಟಕ ಬಂದ್: ಶಿವಮೊಗ್ಗದಲ್ಲಿ ಪ್ರತಿಭಟನೆ

151

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್ ಕರೆ ಕೊಡಲಾಗಿದೆ. ಹೀಗಾಗಿ ಮಲೆನಾಡು ಜಿಲ್ಲೆಯಾದ ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರಸ್ತೆ ತಡೆಯಲು ನೋಡಿದರು, ಪೊಲೀಸರು ಅವರನ್ನು ವಶಕ್ಕೆ ಪಡೆದರು. ಜಿಲ್ಲೆಯಲ್ಲಿ ಬಂದ್ ಗೆ ಅಷ್ಟೊಂದು ಬೆಂಬಲ ಸಿಗುತ್ತಿಲ್ಲ. ಎಂದಿನಂತೆ ಬಸ್ ಸಂಚಾರ, ವ್ಯಾಪಾರ ವಹಿವಾಟು, ಶಾಲಾ, ಕಾಲೇಜುಗಳು ನಡೆಯುತ್ತಿವೆ.




Leave a Reply

Your email address will not be published. Required fields are marked *

error: Content is protected !!