ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 2021-22ನೇ ಸಾಲಿನ ಬಜೆಟ್ ನ್ನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಡನೆ ನಡೆಸಿದ್ದಾರೆ. ಆದ್ರೆ, ಇದನ್ನು ವಿರೋಧಿ ಕಾಂಗ್ರೆಸ್ ಗಲಾಟೆ ಶುರು ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿತು. ಬಳಿಕ ಕಾಂಗ್ರೆಸ್ ನಾಯಕರು ಸಭಾತ್ಯಾಗ ಮೂಡುವ ಮೂಲಕ ಬಜೆಟ್ ವಿರೋಧಿಸಿದ್ದಾರೆ.
ಇದೆ ವೇಳೆ ಬಿಜೆಪಿ ಸಚಿವರು, ಶಾಸಕರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ಸಭಾತ್ಯಾಗ ಮಾಡಿದ್ಮೇಲೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಜೆಟ್ ಮಂಡನೆ ಮುಂದುವರೆಸಿದ್ದಾರೆ.