ಪ್ರಜಾಸ್ತ್ರ ಸುದ್ದಿ
ನವದೆಹಲಿ: ಹೈಕಮಾಂಡ್ ವರಿಷ್ಠರನ್ನು ಭೇಟಿಯಾಗಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಗಿದೆ ಎಂದಿದ್ದಾರೆ.
ಏಪ್ರಿಲ್ 16 ಹಾಗೂ 17ರಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಈ ವೇಳೆ ಸಂಪುಟ ವಿಸ್ತರಣೆಯ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದರು. ಇನ್ನು ಚುನಾವಣೆಗೆ ಪೂರ್ವಭಾವಿ ತಯಾರಿ ಯಾವ ರೀತಿ ನಡೆಸಬೇಕು ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆ ನೀಡಿದ್ದಾರೆ ಎಂದರು.