ವಿಜಯಪುರ, ಬೆಳಗಾವಿ, ಧಾರವಾಡ ಕ್ಷೇತ್ರಕ್ಕೆ ಎಐಎಂಐಎಂ ಅಭ್ಯರ್ಥಿಗಳು ಘೋಷಣೆ

144

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದಿಂದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರಕ್ಕೆ ಅಲ್ಲಾಭಕ್ಷ ಮಹಿಬೂಬ್ ಸಾಬ್ ಬಿಜಾಪುರ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರಕ್ಕೆ ದುರ್ಗಪ್ಪ ಬಿಜವಾಡ ಹಾಗೂ ಬೆಳಗಾವಿಯ ಉತ್ತರ ಕ್ಷೇತ್ರಕ್ಕೆ ಲತೀಫ್ ಖಾನ್ ಪಠಾಣ್ ಅಭ್ಯರ್ಥಿಗಳೆಂದು ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!