ಕರ್ನಾಟಕ ಚುನಾವಣೆ: ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

239

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸಹ ಪ್ರಭಾರಿಯಾಗಿ ನೇಮಿಸಿದೆ.

ಇದೆ ರೀತಿ ಸಿಕ್ಕಿಂನಲ್ಲಿಯೂ ಪಕ್ಷ ಸಂಘಟನೆ ಹಿನ್ನೆಯಲ್ಲಿ ನೇಮಕ ಮಾಡಲಾಗಿದೆ. ಡಿ.ಆರ್ ಥಾಪಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ, ಶಾಸಕ ಎನ್.ಕೆ ಸುಬ್ಬಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ, ಶಾಸಕ ಡಿ.ಟಿ ಲೆಪ್ಚಾ ಅವರನ್ನು ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ವಿಶೇಷ ಆಹ್ವಾನಿತರಾಗಿ ಮಾಡಿದೆ.




Leave a Reply

Your email address will not be published. Required fields are marked *

error: Content is protected !!