ಪೊಲೀಸ್ ಇಲಾಖೆಯಲ್ಲಿ ತೃತೀಯಲಿಂಗದವರಿಗೆ ಅವಕಾಶ: ಮಂಜಮ್ಮ ಜೋಗತಿ ಮಾತು

497

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ತೃತೀಯಲಿಂಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಎಲ್ಲರಿಗೂ ಸಮಾನತೆ ನೀಡುವ ಕಾಲಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಗ್ಗೆ ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷೆ ಪದ್ಮಶ್ರೀ ಪುರಸ್ಕೃತ ಬಿ.ಮಂಜಮ್ಮ ಜೋಗತಿ ಅವರು ಖುಷಿ ಹಂಚಿಕೊಂಡಿದ್ದಾರೆ. ಅಲ್ದೇ, ಇಲಾಖೆಗೆ ಧನ್ಯವಾದಗಳನ್ನು ಸಲ್ಲಿಸಿದ ಜೊತೆಗೆ ತೃತೀಯಲಿಂಗಿಗಳಿಗೆ ಸಲಹೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!