ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿಂದು ಕರ್ನಾಟಕ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಿಸಲಾಗ್ತಿದೆ. ಕೋವಿಡ್ 19 ಕರಿನೆರಳಿನ ಹೊತ್ತಿನಲ್ಲಿಯೂ ಮಾರ್ಗಸೂಚಿ ಪಾಲಿಸಿಕೊಂಡು ನಾಡ ಹಬ್ಬ ಆಚರಿಸಲಾಗ್ತಿದೆ. ಇದಕ್ಕೆ ಪ್ರಧಾನಿ ಮೋದಿ, ಸಿಎಂ ಬಿ.ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಶುಭಶಾಯ ತಿಳಿಸಿದ್ದಾರೆ.