ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಬಜೆಟ್ ಯಾವಾಗ ಎಂದು ಜನರು ಎದುರು ನೋಡ್ತಿದ್ದರು. ಅದಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತ್ನಾಡಿದ ಅವರು, ಕರೋನಾ ಸಂಕಷ್ಟದಿಂದ ಆರ್ಥಿಕತೆ ಮೇಲೆ ಸಾಕಷ್ಟು ಪರಿಣಾಮವಾಗಿದೆ. ಇದನ್ನ ಸುಧಾರಿಸುವ ನಿಟ್ಟಿನಲ್ಲಿ ಬಜೆಟ್ ಮಂಡಿಸಲಾಗುತ್ತೆ ಎಂದು ತಿಳಿಸಿದ್ದಾರೆ.