5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್

319

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಜೂನ್ 14ರ ನಂತರ ಏಕಕಾಲದಲ್ಲಿ ಎಲ್ಲವನ್ನೂ ಅನ್ ಲಾಕ್ ಮಾಡುವುದಿಲ್ಲ. ಹಂತ ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತ್ನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ನಿಯಂತ್ರಣಕ್ಕೆ ಬರ್ತಿದೆ. ಹೀಗಾಗಿ ಹಂತ ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುವುದು. ಸೋಂಕಿನ ಪ್ರಮಾಣ ನೋಡಿಕೊಂದು ಅನ್ ಲಾಕ್ ಮಾಡಲಾಗುವುದು, ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿರುವ ಸಮಯವನ್ನ 12ಗಂಟೆಯ ತನಕ ವಿಸ್ತರಿಸಲು ಚಿಂತನೆ ನಡೆದಿದೆ ಎಂದರು.




Leave a Reply

Your email address will not be published. Required fields are marked *

error: Content is protected !!