ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ: ಬೆಲ್ಲದ ಅಧ್ಯಕ್ಷ

301

ಪ್ರಜಾಸ್ತ್ರ ಸುದ್ದಿ

ಧಾರವಾಡ: ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಯಲ್ಲಿ ಚಂದ್ರಕಾಂತ್ ಬೆಲ್ಲದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ನವೆಂಬರ್ 29ರಂದು ಪ್ರಕಟಗೊಂಡ ಫಲಿತಾಂಶದಲ್ಲಿ ಬೆಲ್ಲದ ಅಧ್ಯಕ್ಷರಾಗಿ ಹೊರ ಹೊಮ್ಮಿದ್ದಾರೆ.

ಉಪಾಧ್ಯಕ್ಷರಾಗಿ ಮಾಲತಿ ಪಟ್ಟಣಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಹಲಗತ್ತಿ, ಕಾರ್ಯಾಧ್ಯಕ್ಷಯಾಗಿ ಬಸವಪ್ರಭು ಹೊಸಕೇರಿ, ಸಹ ಕಾರ್ಯದರ್ಶಿಯಾಗಿ ಶಂಕರ ಕುಂಬಿ ಆಯ್ಕೆ ಆಗಿದ್ದಾರೆ. ಇನ್ನು ಕಾರ್ಯಕಾರಿ ಸಮಿತಿ ಮತ ಎಣಿಕೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!