ಕೆಎಎಸ್ ಅಧಿಕಾರಿ ಮನೆ ಎಸಿಬಿ ದಾಳಿ

180

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಎಎಸ್ ಅಧಿಕಾರಿ ಕೆ.ರಂಗನಾಥ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 5 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಯಲಹಂಕದ ನ್ಯಾಯಂಗ ಬಡಾವಣೆಯ ಮನೆ ಸೇರಿ 5 ಕಡೆ 42 ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!