ವಿಜಯಪುರ ಕಸಾಪ ಚುನಾವಣೆ: ಹಾಸಿಂಪೀರ್ ವಾಲೀಕಾರ್ ದಿಗ್ವಿಜಯ

288

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಹಾಸೀಂಪೀರಾ ವಾಲೀಕಾರ್ ಗೆಲವು ಸಾಧಿಸಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹಾಗೂ ವಕೀಲ ಮಲ್ಲಿಕಾರ್ಜುನ ಭೃಂಗಿಮಠ ಇವರನ್ನು ಸೋಲಿಸಿ ಭರ್ಜರಿ ವಿಜಯ ಸಾಧಿಸಿದ್ದಾರೆ.

ಹ್ಯಾಟ್ರಿಕ್ ಕನಸು ಕಂಡಿದ್ದ ಮಲ್ಲಿಕಾರ್ಜುನ ಯಂಡಿಗೇರಿ ಕನಸನ್ನು ಭಗ್ನವಾಗಿದೆ. ನಗರದ ಹಳೇ ತಹಶೀಲ್ದಾರ ಕಚೇರಿಯ ಎದುರು ವಾಲೀಕಾರ್ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!