ಬ್ರೇಕಿಂಗ್ ನ್ಯೂಸ್
Search

ತಮಿಳುನಾಡಿಗೆ ಹೆಚ್ಚಿನ ನೀರು ಬಿಡುವುದಿಲ್ಲ: ಸಿಎಂ

243

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಈಗಾಗ್ಲೇ ಹಂಚಿಕೆಯಾಗಿರುವುದಕ್ಕಿಂತ ಹೆಚ್ಚಿನ ಕಾವೇರಿ ನೀರನ್ನ ಬಿಡುವುದಿಲ್ಲ ಹಾಗೂ ಅದಕ್ಕೆ ಅವಕಾಶ ನೀಡುವುದಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಹಿತ ಕಾಪಾಡುವುದು ನಮ್ಗೆ ಮುಖ್ಯ. ಈ ಸಂಬಂಧ ಸರ್ವ ಪಕ್ಷಗಳ ಸಭೆ ಕರೆಯಲಾಗುತ್ತಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಸಧ್ಯಕ್ಕೆ ಆ ಬಗ್ಗೆ ಯೋಚನೆ ಮಾಡಿಲ್ಲ ಎಂದಿದ್ದಾರೆ. ಇನ್ನು ಈ ಸಮಸ್ಯೆ ಕೂಡಲೇ ಬಗೆಹರಿಸಿಕೊಳ್ಳಿ. ಇದಕ್ಕಾಗಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಒತ್ತಡ ಹಾಕಿದ್ದಾರೆ.




Leave a Reply

Your email address will not be published. Required fields are marked *

error: Content is protected !!