ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ

289

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ಹಿರಿಯ ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಘೋಷಣೆಯಾಗಿದೆ. ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ಗೆ ಪ್ರಶಸ್ತಿ ಬಂದಿದೆ ಎಂದು ತಿಳಿಸಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಯ ಆಯ್ಕೆ ಸಮಿತಿಯ ಕನ್ನಡ ವಿಭಾಗದಲ್ಲಿ ಆನಂದ ಝುಂಜರವಾಡ, ನಾಗೇಶ ಹೆಗಡೆ, ಜೆ.ಎನ್ ತಜೇಶ್ರಿ  ಇದ್ದರು.




Leave a Reply

Your email address will not be published. Required fields are marked *

error: Content is protected !!