ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಬೆಂಗಳೂರು: ಹಿರಿಯ ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಘೋಷಣೆಯಾಗಿದೆ. ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ಗೆ ಪ್ರಶಸ್ತಿ ಬಂದಿದೆ ಎಂದು ತಿಳಿಸಲಾಗಿದೆ.
ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಯ ಆಯ್ಕೆ ಸಮಿತಿಯ ಕನ್ನಡ ವಿಭಾಗದಲ್ಲಿ ಆನಂದ ಝುಂಜರವಾಡ, ನಾಗೇಶ ಹೆಗಡೆ, ಜೆ.ಎನ್ ತಜೇಶ್ರಿ ಇದ್ದರು.