ರೋಹಿತ, ಮರಿಯಪ್ಪನ್, ಮಾನಿಕಾ ಸೇರಿದಂತೆ ಐವರಿಗೆ ಖೇಲ್ ರತ್ನ ಪ್ರಶಸ್ತಿ

292

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ 2020ನೇ ಸಾಲಿನ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಐವರು ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಇಂಡಿಯನ್ ಕ್ರಿಕೆಟ್ ಟೀಂ ಉಪನಾಯಕ ರೋಹಿತ ಶರ್ಮಾ ಸೇರಿದಂತೆ ಐವರಿಗೆ ಪ್ರಶಸ್ತಿ ನೀಡಲಾಗಿದೆ.

ಪ್ಯಾರಾ ಅಥ್ಲೆಟಿಕ್ಸ್ ಮರಿಯಪ್ಪನ್, ಟೇಬಲ್ ಟೆನ್ನಿಸ್ ಮಾನಿಕಾ ಬಾತ್ರಾ, ರೆಸ್ಲಿಂಗ್ ವಿನೇಶ ಪೊಗೆಟ್ ಹಾಗೂ ಹಾಕಿ ಆಟಗಾರ್ತಿ ರಾಣಿ ರಾಂಪಾಲ್ ಎಂಬುವರಿಗೆ ಈ ಬಾರಿಯ ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯ ಪ್ರಶಸ್ತಿ ಘೋಷಿಸಿದೆ.




Leave a Reply

Your email address will not be published. Required fields are marked *

error: Content is protected !!