ರಾಜನಂತೆ ಇದ್ದವರು ಭಿಕ್ಷುಕರಾಗಿದ್ದಾರೆ: ದಿನೇಶ ಗುಂಡೂರಾವ

354

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿದ್ದಾಗ ರಾಜನಂತೆ ಇದ್ದವರು, ಇಂದು ಬಿಜೆಪಿ ಮುಂದೆ ಭಿಕ್ಷುಕರಾಗಿದ್ದಾರೆ ಎಂದು ಅನರ್ಹ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತ್ನಾಡಿದ ಅವರು, ಅನರ್ಹರಿಗೆ ಈ ಹಿಂದೆ ಎರಡ್ಮೂರು ಬಾರಿ ಎಚ್ಚರಿಕೆ ನೀಡಿದ್ದೆ. ಬಿಜೆಪಿ ಅವರನ್ನ ನಂಬಬೇಡಿ ಎಂದು. ಕಾಂಗ್ರೆಸ್ ನಲ್ಲಿ ರಾಜನಂತೆ ಇದ್ದರು. ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿಗೆ ಬೆಂಬಲ ಸೂಚಿಸಿದ್ರು. ಇದೀಗ ಅವರೆ ಬಿಜೆಪಿ ಮುಂದೆ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ರು.




Leave a Reply

Your email address will not be published. Required fields are marked *

error: Content is protected !!