ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲೆಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರನ್ನ ಸ್ಥಳ ತೋರಿಸದೇ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರು ವರ್ಗಾವಣೆ ಮಾಡಿ ಶನಿವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಆಡಳಿತಾತ್ಮಕ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ವಿಭಾಗೀಯ ನಿಯಂತ್ರಣಾಧಿಕಾರಿ ಕುರಬರ ಅವರ ಕಾರ್ಯಭಾರವನ್ನ ಸಂಚಾರ ಅಧಿಕಾರಿಗಳಿಗೆ ವಹಿಸಿಸುವಂತೆ ಆದೇಶಸಲ್ಲಿ ಉಲ್ಲೇಖಿಸಲಾಗಿದೆ. ಅಲ್ಲಿಯವರೆಗೂ ಮುಂದಿನ ಆದೇಶದ ತನಕ ಬೆಂಗಳೂರಿನ ಕೇಂದ್ರ ಕಚೇರಿಗೆ ಹಾಜರಾಗಲು ಆದೇಶದಲ್ಲಿ ತಿಳಿಸಲಾಗಿದೆ.