ಎಲ್ಲ ಗೊಂದಲಗಳಿಗೆ ವರಿಷ್ಠರಿಂದ ತೆರೆ: ಸಿಪಿವೈ

287

ಪ್ರಜಾಸ್ತ್ರ ಸುದ್ದಿ

ರಾಮನಗರ: ರಾಜ್ಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ. ಹೀಗಿದ್ರೂ ಚರ್ಚೆಗಳು ನಿಂತಿಲ್ಲ. ಈ ಬಗ್ಗೆ ಮಾತ್ನಾಡಿರುವ ಸಚಿವ ಸಿ.ಪಿ ಯೋಗೇಶ್ವರ, ಎಲ್ಲ ಗೊಂದಲಗಳಿಗೂ ವರಿಷ್ಠರು ತೆರೆ ಎಳೆಯುತ್ತಾರೆ ಎನ್ನುವ ಮೂಲಕ ಆಟ ಇನ್ನೂ ಮುಗಿದಿಲ್ಲ ಎಂದಿದ್ದಾರೆ.

ಮುಂದಿನ ಎರಡು ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪನವರು ಹೇಳಿರುವಾಗ ನಮ್ಮದೇನಿದೆ. ಹೀಗಾಗಿ ಈ ವಿಚಾರದ ಬಗ್ಗೆ ಗೊಂದಲ್ಲ ಇಲ್ಲ. ಸಣ್ಣಪುಟ್ಟ ಗೊಂದಲಗಳ ಬಗ್ಗೆ ವರಿಷ್ಠರು ಬಗೆಹರಿಸುತ್ತಾರೆ. ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರು ಬರ್ತಿದ್ದಾರೆ. ನಾನು ಅವರನ್ನ ಭೇಟಿಯಾಗುತ್ತೇನೆ ಅಂತಾ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!