ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆಯ ಪ್ರಕರಣದ ಹಿನ್ನಲೆಯಲ್ಲಿ ಎಸ್ಐಟಿ ಪ್ರಕಟಣೆಯೊಂದನ್ನು ಹೊರಡಿಸಿದೆ. ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು, ಪೋಸ್ಟ್ ಮಾಡುವುದು ಮಾಡಿದರೆ ಅಂತವರ ವಿರುದ್ಧ ಕನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದೆ.
By adminMay 06, 2024, 18:42 pm0
78ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆಯ ಪ್ರಕರಣದ ಹಿನ್ನಲೆಯಲ್ಲಿ ಎಸ್ಐಟಿ ಪ್ರಕಟಣೆಯೊಂದನ್ನು ಹೊರಡಿಸಿದೆ. ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು, ಪೋಸ್ಟ್ ಮಾಡುವುದು ಮಾಡಿದರೆ ಅಂತವರ ವಿರುದ್ಧ ಕನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದೆ.