ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಮೂವರ ಸಾವು

154

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಲಾರಿ ಹಾಗೂ ಕಾರು ನಡುವೆ ಭಾನುವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಕಲ್ಲಾಪುರ ಹತ್ತಿರ ಈ ಒಂದು ಘಟನೆ ನಡೆದಿದೆ.

ವಿವೇಕ್(21), ಕಾರ್ತಿಕ್(21) ಹಾಗೂ ಮೋಹನ್(21) ಅನ್ನೋ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರೆಲ್ಲ ಸ್ನೇಹಿತರಾ, ಸಂಬಂಧಿಕರಾ ಏನು ಅನ್ನೋದು ಹಾಗೂ ಎಲ್ಲಿಂದ ಎಲ್ಲಿಗೆ ಹೊರಟಿದ್ದರು ಅನ್ನೋದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!