ಆಟೋಗೆ ಲಾರಿ ಡಿಕ್ಕಿ: 6 ಕಾರ್ಮಿಕರ ಸಾವು

292

ಪ್ರಜಾಸ್ತ್ರ ಸುದ್ದಿ

ಕೃಷ್ಣಜಿಲ್ಲೆ: ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಜನ ಕಾರ್ಮಿಕರು ಸಾವನ್ನಪ್ಪಿದ ಘಟನೆ ಆಂಧ್ರದ ಕೃಷ್ಣಜಿಲ್ಲೆಯ ಗೋಪಲ್ಲಿ ಅನ್ನೋ ಗ್ರಾಮದ ಬಳಿ ನಡೆದಿದೆ. ಭಾನುವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.

ಇನ್ನು ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!