‘ಮಹಾಕವಿ ರನ್ನ’ ಪ್ರಶಸ್ತಿಗೆ ಸದ್ದಾಂ ಆಯ್ಕೆ

457

ಸಿಂದಗಿ: ಬೆಂಗಳೂರಿನ ಮೇಘಮೈತ್ರಿ ಕನ್ನಡ ಮತ್ತು ಸಾಹಿತ್ಯ ವೇದಿಕೆಯಿಂದ ಕೊಡಮಾಡುವ ‘ಮಹಾಕವಿ ರನ್ನ’ ಪ್ರಶಸ್ತಿಗೆ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕದ ಅಧ್ಯಕ್ಷ ಸದ್ದಾಂ ಕೆ ಆಲಗೂರ ಆಯ್ಕೆಯಾಗಿದ್ದಾರೆ.

ಕನ್ನಡ ನಾಡು ನುಡಿಗಾಗಿ ಸಲ್ಲಿಸ್ತಿರುವ ಸೇವೆಯನ್ನ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಡಿಸೆಂಬರ್ 1ರಂದು ಬೆಂಗಳೂರಿನಲ್ಲಿ ನಡೆಯುವ ದ್ವೀತಿಯ ಮೇಘ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ರಮೇಶ ಕಮತಗಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!