ಸಿಂದಗಿ: ಮಕ್ಕಳು ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಅಶೋಕ ಬಿರಾದಾರ ಅವರನ್ನ ಆಯ್ಕೆ ಮಾಡಲಾಗಿದೆ. ತಾಲೂಕಿನ ಬೂದಿಹಾಳ ಪಿಟಿ ಗ್ರಾಮದ ಅಶೋಕ ಬಿರಾದಾರ ಅವರನ್ನ ಜಿಲ್ಲಾಧ್ಯಕ್ಷ ಜಂಭುನಾಥ ಕಂಚಾಣಿ, ಮಕ್ಕಳ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.
ಸಿಂದಗಿ: ಮಕ್ಕಳು ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಅಶೋಕ ಬಿರಾದಾರ ಅವರನ್ನ ಆಯ್ಕೆ ಮಾಡಲಾಗಿದೆ. ತಾಲೂಕಿನ ಬೂದಿಹಾಳ ಪಿಟಿ ಗ್ರಾಮದ ಅಶೋಕ ಬಿರಾದಾರ ಅವರನ್ನ ಜಿಲ್ಲಾಧ್ಯಕ್ಷ ಜಂಭುನಾಥ ಕಂಚಾಣಿ, ಮಕ್ಕಳ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.