ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮ ಥೇರ್ ಬಜಾರ್ ನಲ್ಲಿರುವ ನಾಲ್ಕು ಮನೆಗಳು ಜಲಾವೃತವಾಗಿವೆ. ಆದರೆ, ಇದುವರೆಗೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ನದಿ ತೀರಿದ ಜನರನ್ನು ಸ್ಥಳಾಂತರಿಸಬೇಕು ಅನ್ನೋ ಕೂಗು ಕೇಳಿ ಬಂದಿದೆ. ಇತ್ತ ನದಿಯ ನೀರು ರಾಮದುರ್ಗಕ್ಕೂ ನುಗ್ಗಿದೆ. ಇದರಿಂದಾಗಿ ಮಲಪ್ರಭಾ ನದಿ ಭಾಗದ ಜನರಿಗೆ ಆತಂಕ ಮೂಡಿದೆ.