ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪ್ರಧಾನಿ ಮೋದಿಯ ಮನ್ ಕೀ ಬಾತ್ ಕಾರ್ಯಕ್ರಮದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿ ಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆ ಸಭೆಗಳಲ್ಲಿ ಭಾಷಣ್ ಕೀ ಬಾತ್, ಇಂದು ಗೋಡೆಗಳ ಮಧ್ಯ ಕುಳಿತು ಮನ್ ಕೀ ಬಾತ್.. ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ ಎಂದು ತುಂಬಾ ಖಾರವಾಗಿ ಟ್ವೀಟ್ ಮಾಡಲಾಗಿದೆ.