‘ಮಂಗಳೂರು ಬಾಂಬ್ ಕೇಸ್ ಶೀಘ್ರ ಭೇದಿಸುತ್ತೇವೆ’

309

ಧಾರವಾಡ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣಕ್ಕೆ ಸಬಂಧಿಸಿದಂತೆ ರಾಜ್ಯ ಗೃಹ ಸಚಿವರು ಮಾತ್ನಾಡಿದ್ದಾರೆ. ಈ ಪ್ರಕರಣವನ್ನ ಶೀಘ್ರದಲ್ಲಿಯೇ ಬಗೆಹರಿಸುತ್ತೇವೆ ಅಂತಾ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವುದು ಭಯ ಹುಟ್ಟಿಸುವ ಕೆಲಸವಾಗಿದೆ. ಇದು ಮೇಲಿಂದ ಮೇಲೆ ನಡೆಯುತ್ತಿದೆ. ಇಂತಾ ಘಟನೆಗಳು ನಡೆಯದಂತೆ ನಾವು ಸಾಕಷ್ಟು ಎಚ್ಚರಿಕೆ ವಹಿಸಿದ್ದೇವೆ. ಆ ನಟ್ಟಿನಲ್ಲಿ ಕೆಲಸ ಸಹ ಮಾಡುತ್ತೇವೆ. ಈ ಸಂಬಂಧ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಸಾಕಷ್ಟು ಕಟ್ಟೆಚ್ಚರಿಕೆ ವಹಿಸಲಾಗಿದೆ ಅಂತಾ ಸಚಿವ ಬೊಮ್ಮಾಯಿ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!