ಪ್ರಜಾಸ್ತ್ರ ಸುದ್ದಿ
ರಾಯಚೂರು: ಕಾಂಗ್ರೆಸ್ ನವರು ಏನೇ ಮಾಡಿದರೂ ನಮ್ಮ ಅಭ್ಯರ್ಥಿ ಗೆಲ್ಲುವುದು ಪಕ್ಕಾ. ಸಧ್ಯ ಅವರ ಪರಿಸ್ಥಿತಿ ಕೈಲಾಗಲಾರದವರು ಮೈಪರಚಿಕೊಂಡಂತೆ. ನಮ್ಮ ಅಭ್ಯರ್ಥಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅವರು ದುಡ್ಡು ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ನವರು ಹೇಳಿಕೊಂಡು ತಿರುಗುತ್ತಿದ್ದಾರೆ. ಅಂದ್ರೆ, ಕೈಲಾಗದವರು ಮೈಪರಚಿಕೊಂಡಂತೆ ಮಾತ್ನಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.