ದೇವನೂರ ಮಹದೇವ ನೇತೃತ್ವದಲ್ಲಿ ಮಾಂಸ ಖರೀದಿ

509

ಪ್ರಜಾಸ್ತ್ರ ಸುದ್ದಿ

ಮೈಸೂರು: ರಾಜ್ಯದಲ್ಲಿ ಹಲಾಲ್, ಜಟ್ಕಾದ ಮೂಲಕ ಕೋಮುಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಇದನ್ನು ವಿರೋಧಿ, ಸಾಹಿತಿ ದೇವನೂರು ಮಹದೇವ ನೇತೃತ್ವದಲ್ಲಿ ಮುಸ್ಲಿಂರ ಅಂಗಡಿಯಲ್ಲಿ ಮಾಂಸ ಖರೀದಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ, ಸಕಲೆಂಟು ಜಾತಿ ಸಹಬಾಳ್ವೆ ಸಂಘ, ದಲಿತ ಸಂಘರ್ಷ ಸಮಿತಿ ವತಿಯಿಂದ, ಶಾಂತಿ ನಗರದಲ್ಲಿರುವ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಲಾಯಿತು. ಈ ವೇಳೆ ಸೇರಿದ್ದ ಅಪಾರ ಜನರು ಕೋಮುವಾದ ಅಳಿಯಲಿ ಕರ್ನಾಟಕ ಉಳಿಯಲಿ ಎಂದು ಘೋಷಣೆ ಕೂಗಿದರು.




Leave a Reply

Your email address will not be published. Required fields are marked *

error: Content is protected !!