ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಮೇಕೆದಾಟು ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಆರಂಭಿಸಿದ್ದಾರೆ ಎಂದು ಆರೋಪಿಸಿದೆ.
ಇದು ನಮ್ಮ ಹಕ್ಕು ಎಂದು ರಾಜ್ಯ ಸರ್ಕಾರ ಹಲವು ಪ್ರತಿಪಾದಿಸಿದೆ. ಆದರೆ, ಕಾಂಗ್ರೆಸ್ ನಾಯಕರು ಸುಳ್ಳಿನ ಮೆರವಣಿಗೆ ಹೊರಟಿದ್ದಾರೆ ಅಂತಾ ಕಿಡಿ ಕಾರಲಾಗಿದೆ.