ಈಶ್ವರಪ್ಪಗೆ ಟಾಂಗ್ ಕೊಟ್ಟ ಯತ್ನಾಳ

402

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಸ್ವಪಕ್ಷದವರ ವಿರುದ್ಧವೇ ಭರ್ಜರಿಯಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ಹೀಗಾಗಿ ಇವರನ್ನ ಉಚ್ಛಟಿಸಲು ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಶಾಸಕ ಯತ್ನಾಳ, ಅವರ ಬೆಂಬಲಿಗರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪೋಸ್ಟ್ ನ್ನ ಟ್ಯಾಗ್ ಮಾಡಿಕೊಂಡಿದ್ದಾರೆ. ಈ ಮೂಲಕ ಹರಕು ಬಾಯಿ ಯಾರದ್ದು ಅಂತ ನಮಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಸ್ವಪಕ್ಷದವರೊಂದಿಗೆಯೇ ಯತ್ನಾಳ ಜಟಾಪಟಿ ಮುಂದುವರೆದಿದೆ.




Leave a Reply

Your email address will not be published. Required fields are marked *

error: Content is protected !!