ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬುಧವಾರ ಮಧ್ಯಾಹ್ನ 3.30ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮೊದ್ಲೇ ಅಬಕಾರಿ ಸಚಿವ ಹೆಚ್.ನಾಗೇಶ ತಮ್ಮ ಸ್ಥಾನಕ್ಕೆ ರಾಜೀನಾ ಸಲ್ಲಿಸಿದ್ದಾರೆ. ಇದ್ರೊಂದಿಗೆ ಬಿಎಸ್ವೈ ಸಂಪುಟದಿಂದ ಹೊರ ಬಂದಿದ್ದಾರೆ.
ಈ ಬಗ್ಗೆ ಅಸಮಾಧಾನ ಹೊರ ಹಾಕಿರುವ ಹೆಚ್.ನಾಗೇಶ, ಬಹುಮತ ಸಿಕ್ಕಮೇಲೆ ನಮ್ಮನ್ನ ಕೈ ಬಿಡುವುದು ಸರಿಯಲ್ಲವೆಂದು ಹೇಳಿದ್ದಾರೆ. ನಾಗೇಶ ಮನವೊಲಿಸುವ ಪ್ರಯತ್ನ ಮಾಡಲಾಗ್ತಿದೆ ಸಿಎಂ ಹೇಳಿದ್ದಾರೆ.