ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣವೆಂದು ಗುತ್ತಿಗೆದಾರ ಮೆಸೇಜ್!

285

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶೇಕಡ 40ರಷ್ಟು ಕಮಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಚಿವ ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಆಕ್ರೋಶ ಹೊರ ಹಾಕಿದ್ದು, ನನ್ನ ಸಾವಿಗೆ ಅವರೆ ಕಾರಣವೆಂದು ಬಿ.ಸಂತೋಷ ಪಾಟೀಲ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾರೆ. ಈ ಮೂಲಕ ಸಚಿವ ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರಕ್ಕೆ ಮತ್ತೊಂದು ಕಂಟಕ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!