ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಸಚಿವ ವಿ.ಸೋಮಣ್ಣ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಬಾರದು ಅನ್ನೋ ದೃಷ್ಟಿಯಿಂದ ಸಿನಿಮಾ ಮಾಡಲಾಗಿದೆ ಎಂದರು.
ಅದೆ ರೀತಿ ಎಲ್ಲ ಮುಸ್ಲಿಂರು ಕೆಟ್ಟವರಲ್ಲ. ಎಲ್ಲ ಹಿಂದುಗಳು ಒಳ್ಳೆಯವರಲ್ಲ ಎಂದರು. ಇನ್ನು ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆ ಸಂಬಂಧ ಮಾತನಾಡಿದ ವಿ.ಸೋಮಣ್ಣ, ಪಠ್ಯ ಪುಸ್ತಕ ರಚನೆಗೆ ಸಮಿತಿಯಿದೆ. ಅವರು ಅದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ.