ಅದೃಷ್ಟ ಇಲ್ಲದ್ದಕ್ಕೆ ಮುಖ್ಯಮಂತ್ರಿ ಅವಕಾಶ ತಪ್ಪಿತು: ಪರಮೇಶ್ವರ್

167

ಪ್ರಜಾಸ್ತ್ರ ಸುದ್ದಿ

ತುಮಕೂರು: 2013ರಲ್ಲಿ ಒಂದೇ ಒಂದು ಮತದಿಂದ ಗೆಲ್ಲುತ್ತಿದ್ದರೆ ಮುಖ್ಯಮಂತ್ರಿಯಾಗುವ ಅವಕಾಶ ನನ್ನದಾಗುತ್ತಿತ್ತು. ಆದರೆ, ಅದೃಷ್ಟ ಚೆನ್ನಾಗಿಲ್ಲದ ಪರಿಣಾಮ ಅವಕಾಶ ತಪ್ಪಿತು ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕೊರಟಗೆರೆ ಮತಕ್ಷೇತ್ರದ ತೋವಿನಕೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದ ಜನರು ಎರಡು ಬಾರಿ ಆಯ್ಕೆ ಮಾಡಿದ್ದಾರೆ. ಆದರೆ, ನನ್ನ ಹಣೆ ಬರಹ ಸರಿಯಿರಲಿಲ್ಲ. ಇದರಿಂದಾಗಿ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿತು ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!