ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ ಅಂತಾ ರಿಪೀಟ್ ಕ್ಯಾಸೇಟ್ ಸುತ್ತುತ್ತಾರೆ. ಆದರೆ, ಮಕ್ಕಳ ಮೊಟ್ಟೆ, ಸ್ವೆಟರ್ ಲೂಟಿ, ಪಠ್ಯಪುಸ್ತಕ ಅಲಭ್ಯತೆ ಬಗ್ಗೆ ತುಟಿಬಿಚ್ಚಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.