ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಏಪ್ರಿಲ್ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಬಹಳ ದಿನಗಳ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮಾಡಿದ ಬಳಿಕ ಮಾತ್ನಾಡಿದ ಅವರು, ದೆಹಲಿ ಭೇಟಿ ನಂತರ ತಮ್ಮ ರಾಜಕೀಯ ಜೀವನದ ಬಗ್ಗೆ ತಿಳಿಸುತ್ತೇನೆ ಎಂದರು.
ನಮ್ಮಲ್ಲಿ 1 ರೂಪಾಯಿ ಹಾಕಿ 10 ರೂಪಾಯಿ ಲಾಭ ಪಡೆಯುತ್ತಾರೆ. ಆದ್ರೆ, 1 ರೂಪಾಯಿ ಹಾಕಿರುವ ನಮ್ಗೆ ಎಂಟಾಣೆ ಸಿಗುತ್ತೆ ಎಂದು ಶಾಸಕ ಜಮೀರ ಅಹ್ಮದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ರು.