8ನೇ ಬಾರಿ ಗೆದ್ದ ಹೊರಟ್ಟಿ

403

ಪ್ರಜಾಸ್ತ್ರ ಸುದ್ದಿ

ಧಾರವಾಡ: ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಬಸವರಾಜ್ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸತತ 8ನೇ ಬಾರಿಗೆ ಪರಿಷತ್ ಪ್ರವೇಶ ಮಾಡಿ ದಾಖಲೆ ಬರೆದಿದ್ದಾರೆ.

ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ಸಿನ ಬಸವರಾಜ್ ಗುರಿಕಾರ, ಜೆಡಿಎಸ್ ನ ಶ್ರೀಶೈಲ್ ಗುಡಿದಿನ್ನಿ ಅವರಿಗೆ ಮುಖಭಂಗವಾಗಿದೆ. ಹೊರಟ್ಟಿ ಬೆಂಬಲಿಗರು ವಿಜಯೋತ್ಸವ ಆಚರಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!