ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣಗೆ ಬಿಜೆಪಿ 4 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅದೆ ರೀತಿ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಯಿಂದ ಬಿಜೆಪಿ ಸೇರ್ಪಡೆಯಾಗಿರುವ ಬಸವರಾಜ್ ಹೊರಟ್ಟಿಗೆ ಟಿಕೆಟ್ ನೀಡಿದೆ.
ಪರಿಷತ್ ಗೆ ಲಕ್ಷ್ಮಣ ಸವದಿ, ಕೇಶವ್ ಪ್ರಸಾದ್, ಹೇಮಲತಾ ನಾಯಕ್, ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ನೀಡಲಾಗಿದೆ. ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದೆ.