ಸಿದ್ದರಾಮಯ್ಯ ಪರ ವಿಶ್ವನಾಥ್ ಬ್ಯಾಟಿಂಗ್

200

ಪ್ರಜಾಸ್ತ್ರ ಸುದ್ದಿ

ಮೈಸೂರು: ಸಿದ್ದರಾಮಯ್ಯನವರು ಹುಣಸೂರಿನಿಂದ ಸ್ಪರ್ಧಿಸಿದರೆ ನಾವೆಲ್ಲ ಸೇರಿ ಅವರನ್ನು ಗೆಲ್ಲಿಸುತ್ತೇವೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹೇಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಆಡಳಿತ ಮಾಡಿದವರು. ಅವರು ವಿಧಾನಸಭೆಯಲ್ಲಿ ಇರಬೇಕು. ಅವರ ಸಲಹೆ, ಸಹಕಾರ ಸರ್ಕಾರಕ್ಕೆ ಬೇಕಾಗುತ್ತೆ. ಹೀಗಾಗಿ ಹುಣಸೂರಿನಿಂದ ಸ್ಪರ್ಧಿಸಿದರೆ ನಾವೆಲ್ಲ ಸೇರಿ ಗೆಲ್ಲಿಸುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!