ಪ್ರಜಾಸ್ತ್ರ ಸುದ್ದಿ
ನವದೆಹಲಿ: ಇಂದಿನಿಂದ ಶುರುವಾದ ಮಳೆಗಾಲದ ಅಧಿವೇಶನದಲ್ಲಿ ರೈತರು ತಮ್ಮ ಉತ್ಪನ್ನವನ್ನ ಮಾರಾಟ ಹಾಗೂ ಖರೀದಿ ಆಯ್ಕೆಯ ಸ್ವಾತಂತ್ರ್ಯ ನೀಡುವ ಹೊಸ ಮಸೂದೆಯನ್ನ ಲೋಕಸಭೆಯಲ್ಲಿ ಮಂಡಿಸಲಾಯ್ತು.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ‘ರೈತರ ಉತ್ಪನ್ನಗಳ ಮಾರಾಟ ಹಾಗೂ ವಾಣಿಜ್ಯ’ ಮಸೂದೆ 2020ನ್ನ ಮಂಡಿಸಿದ್ರು. ಇದು ಪಾರದರ್ಶಕ ಹಾಗೂ ತಡೆ ರಹಿತ ವ್ಯಾಪಾರ ಮತ್ತು ವಾಣಿಜ್ಯ ಪ್ರೋತ್ಸಾಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ರು.