ಪ್ರಜಾಸ್ತ್ರ ಸುದ್ದಿ
ರಾಂಚಿ: ಜಾರ್ಖಂಡ್ ಸರ್ಕಾರದ ವಿರುದ್ಧ ಇಂಡಿಯನ್ ಕ್ರಿಕೆಟ್ ಟೀಂ ಮಾಜಿ ಆಟಗಾರ ಎಂ.ಎಸ್ ಧೋನಿ ಪತ್ನಿ ಸಾಕ್ಷಿ ಕಿಡಿ ಕಾರಿದ್ದಾರೆ. ಯಾಕಂದರೆ, ರಾಜ್ಯದಲ್ಲಿ ಅತಿ ಹೆಚ್ಚಾಗಿರುವ ವಿದ್ಯುತ್ ಲೋಡ್ ಸೆಡ್ಡಿಂಗ್.
ಜಾರ್ಖಂಡ್ ನಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಾಕ್ಷಿ, ರಾಜ್ಯದ ತೆರಿಗೆ ಪಾವತಿದಾರಳಾಗಿರುವ ನನಗೆ ಹಲವು ವರ್ಷಗಳಿಂದ ಉಂಟಾಗಿರುವ ವಿದ್ಯುತ್ ಸಮಸ್ಯೆ ತಿಳಿದುಕೊಳ್ಳಬೇಕಿದೆ ಎಂದಿದ್ದಾರೆ.