ಗೋಲಗೇರಿ ಮುನೀಂದ್ರದೇವ ಸ್ವಾಮೀಜಿ ಲಿಂಗೈಕ್ಯ

255

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಭಂಡಾರದೇವಿ ಶಕ್ತಿಪೀಠದ ಮುನೀಂದ್ರದೇವ ಶಿವಾಚಾರ್ಯರು(75) ಭಾನುವಾರ ನಿಧನರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಸ್ವಾಮೀಜಿಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಶ್ರೀಗಳು ಈ ಭಾಗದಲ್ಲಿ ಸಾಕಷ್ಟು ಭಕ್ತರನ್ನು ಹೊಂದಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ನಿಧನರಾಗಿದ್ದು ಭಕ್ತವೃಂದ ಶೋಕಸಾಗರದಲ್ಲಿ ಮುಳುಗಿದೆ.




Leave a Reply

Your email address will not be published. Required fields are marked *

error: Content is protected !!