ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಜಿಲ್ಲೆ ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಡಣಿ ಗ್ರಾಮದಲ್ಲಿ ಯವಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಪ್ರಶಾಂತ್ ಕ್ಷತ್ರಿ(25) ಹತ್ಯೆಯಾದ ಯುವಕನಾಗಿದ್ದಾನೆ. ಯಾವಾಕರಣಕ್ಕೆ ಕೊಲೆ ಮಾಡಲಾಗಿದೆ ಅನ್ನೋದು ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಆಲಮೇಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸೀರ್ ಮುಲ್ಲಾ ಎಂಬಾತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.