ಧಾರವಾಡದಲ್ಲಿ ಮೈದುನನಿಂದ ಅತ್ತಿಗೆ ಕೊಲೆ

247

ಪ್ರಜಾಸ್ತ್ರ ಅಪರಾಧ ಸುದ್ದಿ

ಧಾರವಾಡ: ಕತ್ತಿಯಿಂದ ಅತ್ತಿಗೆ ಕುತ್ತಿಗೆ ಕೊಯ್ತು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರದಲ್ಲಿ ನಡೆದಿದೆ. ಸುನಂದಾ ಮೆಣಸಿನಕಾಯಿ(40) ಕೊಲೆಯಾದ ದುರ್ದೈವಿ.

ಮನೆಯಲ್ಲಿನ ಗಲಾಟೆ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ತೀವ್ರ ಗಾಯಗೊಂಡಿದ್ದ ಸುನಂದಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ. ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!