ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಮಕ್ಕಳಿಬ್ಬರು ತಂದೆಯನ್ನು ಹತ್ಯೆ ಮಾಡಿದ ಘಟನೆ ನಗರದ ಹಮಾಲರ್ ಕಾಲೋನಿಯಲ್ಲಿ ನಡೆದಿದೆ. ಮರಲಪ್ಪ(40) ಹತ್ಯೆಯಾದ ವ್ಯಕ್ತಿಯಾಗಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ತಂದೆಯನ್ನು ಇಬ್ಬರು ಪುತ್ರರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಗೋಳುಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.