ಧಾರವಾಡ: ಹಳೆ ವೈಷ್ಯಮದ ಹಿನ್ನೆಲೆಯಲ್ಲಿ ಪಿಎಲ್ ಡಿ ಬ್ಯಾಂಕ್ ಸದಸ್ಯನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಮಾಡಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜಮ್ಮಿಹಾಳದಲ್ಲಿ ಈ ಘಟನೆ ನಡೆದಿದೆ.
ಕಲಘಟಗಿ ಪಿಎಲ್ ಡಿ ಬ್ಯಾಂಕ್ ಸದಸ್ಯ ವೀರಭದ್ರಪ್ಪ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈ ಬಗ್ಗೆ ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.