ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಸ್ವಾಮೀಜಿ ವಿರುದ್ಧದ ಧಾರ್ಮಿಕ ಸಂಸ್ಥೆ ದುರ್ಬಳಕೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪೋಕ್ಸೋ ಪ್ರಕರಣವನ್ನು ಮುಂದುವರೆಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ, ಜೆಜೆ ಕಾಯ್ದೆ, ಜಾತಿ ನಿಂದನೆ, ಸಾಕ್ಷಿ ನಾಶ ಆರೋಪದ ಪ್ರಕರಣವನ್ನು ರದ್ದುಗೊಳಿಸಿದೆ. ಆರೋಪ ಪಟ್ಟಿಯಲ್ಲಿರುವ ಎಲ್ಲ ದಾಖಲೆಗಳನ್ನು ಆರೋಪಿ ಸ್ವಾಮೀಜಿಗೆ ನೀಡುವಂತೆ ಕೋರ್ಟ್ ಸೂಚಿಸಿದೆ.